ಲೇ: ವಿನಾಯಕ್ ಭಟ್ ಮೂರೂರು, ರೋಹಿತ್ ಚಕ್ರತೀರ್ಥ, ವೃಷಾಂಕ್ ಭಟ್, ಗೀರ್ವಾಣಿ 1968-71ರ ಅವಧಿಯಲ್ಲಿ ಪೂರ್ವ ಪಾಕಿಸ್ತಾನದಲ್ಲಿ ನಡೆದ ವ್ಯಾಪಕ ಹಿಂಸಾಚಾರದಲ್ಲಿ ನಲುಗಿ ಕಂಗೆಟ್ಟು ಭಾರತಕ್ಕೆ ಆಶ್ರಯಬೇಡಿ ಓಡಿಬಂದ ಹಿಂದೂಗಳ ಹೃದಯವಿದ್ರಾವಕ ಕಥೆ. ನೈಜಘಟನೆಗಳ ಸರಮಾಲೆ. ಈ ಕೃತಿ ಪ್ರಕಟವಾದ ತಿಂಗಳಲ್ಲೇ…
ಲೇ: ರೋಹಿತ್ ಚಕ್ರತೀರ್ಥ ಇಲ್ಲಿ ಮೋಸಗಾರರಿದ್ದಾರೆ, ಕಳ್ಳರು-ಸುಳ್ಳರು, ದಗಲಬಾಜಿಗಳು ಇದ್ದಾರೆ. ಕೇವಲ ಕೆಟ್ಟವರು ಮಾತ್ರವಲ್ಲ, ಸತ್ಯಸಂಧರು, ಪ್ರಾಮಾಣಿಕರು, ಕಷ್ಟಸಹಿಷ್ಣುಗಳು, ವಿಧೇಯರು ಕೂಡ ಇದ್ದಾರೆ. ಮನುಷ್ಯರಂತೆಯೇ ಪ್ರಾಣಿಪಕ್ಷಿಗಳಿವೆ. ಅವು ಮಾತಾಡುತ್ತವೆ, ಯೋಚಿಸುತ್ತವೆ, ಎದುರಾಗಲಿರುವ ಅಪಾಯಗಳನ್ನು ಉಪಾಯದಿಂದ ತಪ್ಪಿಸಿಕೊಳ್ಳುತ್ತವೆ. ಕೆಲವೊಮ್ಮೆ ಮನುಷ್ಯರು ಮತ್ತು ಪಶುಪಕ್ಷಿಗಳು…
ಲೇ: ರೋಹಿತ್ ಚಕ್ರತೀರ್ಥ ಮಕ್ಕಳ ಕಥೆಗಳದು ಒಂದು ಮುಗ್ಧ ರಮ್ಯ ಪ್ರಪಂಚ. ಅಲ್ಲಿ ಏನು ಬೇಕಾದರೂ ಆಗಬಹುದು. ಕಾಗೆಯ ರೆಕ್ಕೆಗಳಿಗೆ ಬಣ್ಣ ಬರಬಹುದು. ಕಪ್ಪೆಯೇ ಕಾಡಿನ ರಾಜನಾಗಬಹುದು. ಆನೆಗೆ ರೆಕ್ಕೆಗಳು ಬಂದು ಅದು ಆಕಾಶದಲ್ಲಿ ಹಾರಬಹುದು. ಮನುಷ್ಯರು ಒಮ್ಮೆ ಆಕಾಶದೆತ್ತರಕ್ಕೂ ಇನ್ನೊಮ್ಮೆ…
ಲೇ: ರೋಹಿತ್ ಚಕ್ರತೀರ್ಥ ಮೇರಿ ಶೆಲ್ಲಿ ಬರೆದ ಇಂಗ್ಲೀಷ್ನ ಕ್ಲಾಸಿಕ್ ಕಾದಂಬರಿಯ ಸಂಕ್ಷಿಪ್ತ ರೂಪ ಇದು. ಮೂಲ ಕಾದಂಬರಿ ಇಂಗ್ಲೀಷ್ ಸಾಹಿತ್ಯದ ಒಂದು ಮಹತ್ವದ ಕೃತಿ ಎನ್ನಿಸಿದೆ ಮಾತ್ರವಲ್ಲ ಹಾಲಿವುಡ್ನಲ್ಲಿ ಹಲವು ಸಿನೆಮಗಳಿಗೂ ಸ್ಫೂರ್ತಿ ಕೊಟ್ಟಿದೆ. ವಿಜ್ಞಾನಿಯೊಬ್ಬ ಒಂದು ಅಕರಾಳ ವಿಕರಾಳ…