ಲೇ: ವಿನಾಯಕ್ ಭಟ್ ಮೂರೂರು, ರೋಹಿತ್ ಚಕ್ರತೀರ್ಥ, ವೃಷಾಂಕ್ ಭಟ್, ಗೀರ್ವಾಣಿ 1968-71ರ ಅವಧಿಯಲ್ಲಿ ಪೂರ್ವ ಪಾಕಿಸ್ತಾನದಲ್ಲಿ ನಡೆದ ವ್ಯಾಪಕ ಹಿಂಸಾಚಾರದಲ್ಲಿ ನಲುಗಿ ಕಂಗೆಟ್ಟು ಭಾರತಕ್ಕೆ ಆಶ್ರಯಬೇಡಿ ಓಡಿಬಂದ ಹಿಂದೂಗಳ ಹೃದಯವಿದ್ರಾವಕ ಕಥೆ. ನೈಜಘಟನೆಗಳ ಸರಮಾಲೆ. ಈ ಕೃತಿ ಪ್ರಕಟವಾದ ತಿಂಗಳಲ್ಲೇ…
ಲೇ: ರೋಹಿತ್ ಚಕ್ರತೀರ್ಥ ಇಲ್ಲಿ ಮೋಸಗಾರರಿದ್ದಾರೆ, ಕಳ್ಳರು-ಸುಳ್ಳರು, ದಗಲಬಾಜಿಗಳು ಇದ್ದಾರೆ. ಕೇವಲ ಕೆಟ್ಟವರು ಮಾತ್ರವಲ್ಲ, ಸತ್ಯಸಂಧರು, ಪ್ರಾಮಾಣಿಕರು, ಕಷ್ಟಸಹಿಷ್ಣುಗಳು, ವಿಧೇಯರು ಕೂಡ ಇದ್ದಾರೆ. ಮನುಷ್ಯರಂತೆಯೇ ಪ್ರಾಣಿಪಕ್ಷಿಗಳಿವೆ. ಅವು ಮಾತಾಡುತ್ತವೆ, ಯೋಚಿಸುತ್ತವೆ, ಎದುರಾಗಲಿರುವ ಅಪಾಯಗಳನ್ನು ಉಪಾಯದಿಂದ ತಪ್ಪಿಸಿಕೊಳ್ಳುತ್ತವೆ. ಕೆಲವೊಮ್ಮೆ ಮನುಷ್ಯರು ಮತ್ತು ಪಶುಪಕ್ಷಿಗಳು…
ಲೇ: ರೋಹಿತ್ ಚಕ್ರತೀರ್ಥ ಮಕ್ಕಳ ಕಥೆಗಳದು ಒಂದು ಮುಗ್ಧ ರಮ್ಯ ಪ್ರಪಂಚ. ಅಲ್ಲಿ ಏನು ಬೇಕಾದರೂ ಆಗಬಹುದು. ಕಾಗೆಯ ರೆಕ್ಕೆಗಳಿಗೆ ಬಣ್ಣ ಬರಬಹುದು. ಕಪ್ಪೆಯೇ ಕಾಡಿನ ರಾಜನಾಗಬಹುದು. ಆನೆಗೆ ರೆಕ್ಕೆಗಳು ಬಂದು ಅದು ಆಕಾಶದಲ್ಲಿ ಹಾರಬಹುದು. ಮನುಷ್ಯರು ಒಮ್ಮೆ ಆಕಾಶದೆತ್ತರಕ್ಕೂ ಇನ್ನೊಮ್ಮೆ…
ಲೇ: ರೋಹಿತ್ ಚಕ್ರತೀರ್ಥ ಮೇರಿ ಶೆಲ್ಲಿ ಬರೆದ ಇಂಗ್ಲೀಷ್ನ ಕ್ಲಾಸಿಕ್ ಕಾದಂಬರಿಯ ಸಂಕ್ಷಿಪ್ತ ರೂಪ ಇದು. ಮೂಲ ಕಾದಂಬರಿ ಇಂಗ್ಲೀಷ್ ಸಾಹಿತ್ಯದ ಒಂದು ಮಹತ್ವದ ಕೃತಿ ಎನ್ನಿಸಿದೆ ಮಾತ್ರವಲ್ಲ ಹಾಲಿವುಡ್ನಲ್ಲಿ ಹಲವು ಸಿನೆಮಗಳಿಗೂ ಸ್ಫೂರ್ತಿ ಕೊಟ್ಟಿದೆ. ವಿಜ್ಞಾನಿಯೊಬ್ಬ ಒಂದು ಅಕರಾಳ ವಿಕರಾಳ…
ಲೇ: ರೋಹಿತ್ ಚಕ್ರತೀರ್ಥ ಹಾಲಿವುಡ್ ನಟ ಸಿಲ್ವೆಸ್ಟರ್ ಸ್ಟಲೋನ್, ಜಗತ್ತಿನಲ್ಲಿ ಅತಿ ಹೆಚ್ಚು ಐಕ್ಯು ಹೊಂದಿದ್ದ ವ್ಯಕ್ತಿ ವಿಲಿಯಂ ಸೈಡಿಸ್, ಕೊರಿಯದ ನಿರ್ಮಾತೃ ಪಾರ್ಕ್ ಚುಂಗ್ ಹೀ, ಕ್ಯಾನ್ಸರ್ ಇದ್ದೂ ಕೆನಡಾದ ಉದ್ದಗಲ ಮ್ಯಾರಥಾನ್ ಓಡಿದ ಟೆರ್ರಿ ಫಾಕ್ಸ್, ಮಾರಣಾಂತಿಕ ಹಲ್ಲೆಗೆ…
ರೋಹಿತ್ ಚಕ್ರತೀರ್ಥ ಗಂಭೀರ ವದನದ ಗಣಿತಜ್ಞರ ಬದುಕಿನಲ್ಲಿ ನಡೆದುಹೋದ ಸಣ್ಣಪುಟ್ಟ, ಆದರೆ ಸ್ವಾರಸ್ಯಕರವಾದ ಸಂಗತಿಗಳನ್ನು ಇಲ್ಲಿ ಒಟ್ಟಾಗಿ ಸಂಗ್ರಹಿಸಿ ಕೊಡಲಾಗಿದೆ. ಉದಂತಕಥೆ, ದೃಷ್ಟಾಂತಕಥೆ ಎಂದೆಲ್ಲ ಕರೆಸಿಕೊಳ್ಳಬಹುದಾದ ಇಲ್ಲಿನ ಬಹಳಷ್ಟು ಕಥೆಗಳಲ್ಲಿ ದೊಡ್ಡ ಸಂದೇಶಗಳೇ ಹುದುಗಿವೆ. ಈ ಪ್ರಸಂಗಗಳನ್ನು ಓದುಗರು ಸುಮ್ಮನೇ ಓದಿ…
ಲೇ: ರೋಹಿತ್ ಚಕ್ರತೀರ್ಥ ಕಾಲೇಜು ಮುಗಿಸುವ ಮುನ್ನವೇ ಗುರ್ವಾಜ್ಞೆಯಿಂದಾಗಿ ಸಂನ್ಯಾಸಿಯಾಗಬೇಕಾದ ಸಿದ್ಧಗಂಗಾ ಶ್ರೀಗಳ ಕತೆ, ರಾಜ್ಯವನ್ನೇ ಆಳುವ ಸುವರ್ಣ ಅವಕಾಶ ಬಂದರೂ ಅದನ್ನು ರಾಜವಂಶಕ್ಕೇ ಮರಳಿಸಿದ ವ್ಯಾಸರಾಯರ ಕತೆ, ಔಷಧದ ಪೊಟ್ಟಣದಲ್ಲಿ ಬಂದ ಬಂಗಾಳಿ ಬರೆಹವೇ ಕಾರಣವಾಗಿ ಆ ಭಾಷೆ ಕಲಿತು…